22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
error: Content is protected !!