September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

ಬೆಳ್ತಂಗಡಿ: ಮೂಲ್ಕಿ ಕೊಲಕಾಡಿ ಒಂಭತ್ತು ಮಾಗಣೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ನೀಡಿ ಸರಕಾರದಿಂದ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ, ಆಡಳಿತ ಮೊಕ್ತೇಸರ ಸುಧಾಕರ ಆಚಾರ್ಯ, ಮಂಗಳೂರು ಎಸ್.ಕೆ.ಜಿ. ಗೋಲ್ಡ್ ಸ್ಮಿತ್ ಸೊಸೈಟಿ ನಿರ್ದೇಶಕ ಮಂಜುನಾಥ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಆಚಾರ್ಯ, ಕಾರ್ಯದರ್ಶಿ ಸತೀಶ್ ಆಚಾರ್ಯ ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!