September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

ಕಡಿರುದ್ಯಾವರ: ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲೆ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆಯನ್ನ ನಡೆಸಲಾಯಿತು.


ದಾನಿಗಳಾದ ಶ್ರೀಮತಿ ಪುಷ್ಪ ಶ್ರೀ ವಾಸುನಾಯ್ಕ್ ರವರು ಶಾಲೆಗೆ ಒಂದು ಮೈಕ್ ಹಾಗೂ ಸೌಂಡ್ ಬಾಕ್ಸ್ ನ ಸ್ಪೀಕರ್ ನ್ನು ಕೊಡುಗೆಯಾಗಿ ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya
error: Content is protected !!