25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!