April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!