September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!