July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya
error: Content is protected !!