ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya
error: Content is protected !!