ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ ಪ್ರಾರಂಭಗೊಂಡು ಫೆ. 7 ರ ವರೆಗೆ ಜಾತ್ರಾಮಹೋತ್ಸವವು ನಡೆಯಲಿದ್ದು ತಂತ್ರಿಗಳಾದ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ಫೆ 4 ರಂದು ದೇವರಿಗೆ ಪಂಚಾಮೃತ ಅಭಿಷೇಕ, ಸತರುದ್ರಾಭಿಷೇಕ, ನಿತ್ಯ ಬಲಿ ಉತ್ಸವ, ಮಹಾಪೂಜೆ, ಭದ್ರಕಾಳಿ ಭಜನಾ ಮಂಡಳಿ ಬೆಂಜನ ಪದವು ಹಾಗೂ ಸಾಮಗನ ಭಜನಾಮೃತ ಮಂಗಳೂರು ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಫೆ 5 ರಂದು ರುದ್ರ ಹೋಮ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು.

ಸಾಯಂಕಾಲ ದರ್ಶನ ಬಲಿ ಉತ್ಸವ ಬಟ್ಟಲು ಕಾಣಿಕೆ ದೈವ, ದೇವರ ಭೇಟಿ ನವಶಕ್ತಿ ಭಜನಾ ಮಂಡಳಿ ಬೊಳ್ಪಗುಡ್ಡೆ ಕಾವೂರು ಮತ್ತು ರಾಮಾಂಜನೇಯ ಭಜನಾ ಮಂಡಳಿ ಕಾರ್ಲ ಪೇರ್ನೆ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ

Related posts

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಮಾಲಾಡಿಯಲ್ಲಿ ಮಲ್ಲಿಗೆ ಕೃಷಿ, ತರಕಾರಿ ಕೃಷಿ, ಸಾವಯವ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya
error: Content is protected !!