23.1 C
ಪುತ್ತೂರು, ಬೆಳ್ತಂಗಡಿ
February 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ದ್ವಿತೀಯ ಪಿಯುಸಿ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು, ‘ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಬೇಕು, ಅವಕಾಶಗಳ ಸದ್ಬಳಕೆಯಿಂದ ವಿಕಸಿತ ಭಾರತದ ನಿರ್ಮಾಣ ಸಾಧ್ಯ’ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ, ಅವರು ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಮೂಲಕ ಕೈಗೊಳ್ಳಬಹುದಾದ ಸಮಾಜಮುಖಿ ಕೆಲಸಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ರೇಂಜರ್ ಲೀಡರ್ ವಸಂತಿ ನಾಯ್ಕ್ ಉಪಸ್ಥಿತರಿದ್ದರು. ಪ್ರಥಮ ಪಿಯುಸಿಯ ರೇಂಜರ್ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.

Related posts

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!