23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!