37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

ಬೆಳ್ತಂಗಡಿ: ಮೂಲ್ಕಿ ಕೊಲಕಾಡಿ ಒಂಭತ್ತು ಮಾಗಣೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ನೀಡಿ ಸರಕಾರದಿಂದ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ, ಆಡಳಿತ ಮೊಕ್ತೇಸರ ಸುಧಾಕರ ಆಚಾರ್ಯ, ಮಂಗಳೂರು ಎಸ್.ಕೆ.ಜಿ. ಗೋಲ್ಡ್ ಸ್ಮಿತ್ ಸೊಸೈಟಿ ನಿರ್ದೇಶಕ ಮಂಜುನಾಥ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಆಚಾರ್ಯ, ಕಾರ್ಯದರ್ಶಿ ಸತೀಶ್ ಆಚಾರ್ಯ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!