25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

ಉಜಿರೆ: ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳಾ ಆಯ್ಕೆಯಾಗಿದ್ದಾರೆ.

ನಿದೇರ್ಶಕರುಗಳಾಗಿ ಪುಷ್ಪಾವತಿ ಆರ್ ಶೆಟ್ಟಿ, ಮೋಹಿನಿ ಪಿ. ವಿ., ಯಶೋಧ, ನಳಿನಿ, ಧನಲಕ್ಷ್ಮೀ, ಜಯಲಕ್ಷ್ಮಿ, ಮಂಜುಳಾ, ಸುಜಾತಾ, ವನಿತಾ – ವಿ. ಶೆಟ್ಟಿ, ವಿಮಲಾ, ಗುಲಾಬಿ, ‘ಎಲ್ಲಾ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ವಹಿಸಿದ್ದರು.

Related posts

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya
error: Content is protected !!