23.3 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯ್ಕ ಮುಂಡಾಜೆ ಅವರು ನೇಮಕಗೊಂಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಪಾರಸಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಸೆನ್ಸೆಲ್)ನ ಸಲಹಾ ಸಮಿತಿಗೆ ಎಂಟು ಮಂದಿಯನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯ ಆದೇಶ ಹೊರಡಿಸಿದೆ.

ಕೊರಗಪ್ಪ ನಾಯ್ಕ ಅವರು ಧರ್ಮಸ್ಥಳ ಜಿ.ಪಂ ಕ್ಷೇತ್ರದ ಮಾಜಿ ಸದಸ್ಯರಾಗಿ, ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!