25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ7 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಪ್ರಧಾನ ಹೋಮ, ಪಂಚವಿAಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ, ಪಂಚಪರ್ವ, ಬೆಳಿಗ್ಗೆ ೮ಕ್ಕೆ ಸಾಮೂಹಿಕ ಶ್ರೀ ಶನಿಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 6ರಿಂದ 7ವರೆಗೆ ಭಜನಾ ಕಾರ್ಯಕ್ರಮ ಮಲ್ಲಿಪ್ಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ತೆಂಕಕಾರಂದೂರು ಸದಸ್ಯರಿಂದ ಕುಣಿತ ಭಜನೆ, ಸಂಜೆ 7ಕ್ಕೆ ಕಾರ್ತಿಕ ಪೂಜೆ, ರಂಗಪೂಜೆ, ದೇವರ ಬಲಿ ಉತ್ಸವ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಮೂಜಿಲ್ನಾಯ, ಪಿಲಿಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಫೆ.11 ಬೆಳಿಗ್ಗೆ 8ಕ್ಕೆ ಸಂಪ್ರೋಕ್ಷಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ ತಿಳಿಸಿದ್ದಾರೆ.

Related posts

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!