25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ 2.0 ಇದರ ರೈತರ ಜೊತೆ-ವಿಶ್ವದ ಕಡೆ ವಿಸ್ತೃತ ಘಟಕದ ಉದ್ಘಾಟನಾ ಸಮಾರಂಭವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ಸಂಜೆ 4.೦೦ ಗಂಟೆಗೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ಶಶಿಧರ್ ಶೆಟ್ಟಿ ಬರೋಡಾ, ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಯು. ಶರತ್ ಕೃಷ್ಣ ಪಡ್ವೆಟ್ನಾಯ, ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ: ರಾತ್ರಿ 7ರಿಂದ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತು ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya
error: Content is protected !!