24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!