23.3 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya
error: Content is protected !!