23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಬೆಳಗೋಣ ಸಂಸ್ಕಾರ ದೀಪ ಕಾರ್ಯಕ್ರಮ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!