September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.6 ರಂದು ಬೆಳಿಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya
error: Content is protected !!