23.3 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!