April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!