23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya
error: Content is protected !!