23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯ್ಕ ಮುಂಡಾಜೆ ಅವರು ನೇಮಕಗೊಂಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಪಾರಸಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಸೆನ್ಸೆಲ್)ನ ಸಲಹಾ ಸಮಿತಿಗೆ ಎಂಟು ಮಂದಿಯನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯ ಆದೇಶ ಹೊರಡಿಸಿದೆ.

ಕೊರಗಪ್ಪ ನಾಯ್ಕ ಅವರು ಧರ್ಮಸ್ಥಳ ಜಿ.ಪಂ ಕ್ಷೇತ್ರದ ಮಾಜಿ ಸದಸ್ಯರಾಗಿ, ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!