September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯ್ಕ ಮುಂಡಾಜೆ ಅವರು ನೇಮಕಗೊಂಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಪಾರಸಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಸೆನ್ಸೆಲ್)ನ ಸಲಹಾ ಸಮಿತಿಗೆ ಎಂಟು ಮಂದಿಯನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯ ಆದೇಶ ಹೊರಡಿಸಿದೆ.

ಕೊರಗಪ್ಪ ನಾಯ್ಕ ಅವರು ಧರ್ಮಸ್ಥಳ ಜಿ.ಪಂ ಕ್ಷೇತ್ರದ ಮಾಜಿ ಸದಸ್ಯರಾಗಿ, ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya
error: Content is protected !!