April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್‌ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ.

ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ ಇವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ

ಅರಮಲೆಬೆಟ್ಟ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ರತ್ನಾಕರ ನೂರಿತ್ತಾಯ, ಅರಮನೆ ಅರ್ಥ್ ಮೂವರ್ಸ್ ನ ಮಾಲಕ ಸುನೀಶ್ ಕುಮಾರ್ ಜೈನ್ ಉಪಸ್ಥಿತಿ ಇರಲಿದ್ದಾರೆ.

Related posts

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya
error: Content is protected !!