23.3 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್‌ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ.

ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ ಇವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ

ಅರಮಲೆಬೆಟ್ಟ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ರತ್ನಾಕರ ನೂರಿತ್ತಾಯ, ಅರಮನೆ ಅರ್ಥ್ ಮೂವರ್ಸ್ ನ ಮಾಲಕ ಸುನೀಶ್ ಕುಮಾರ್ ಜೈನ್ ಉಪಸ್ಥಿತಿ ಇರಲಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya
error: Content is protected !!