July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್‌ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ.

ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ ಇವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ

ಅರಮಲೆಬೆಟ್ಟ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ರತ್ನಾಕರ ನೂರಿತ್ತಾಯ, ಅರಮನೆ ಅರ್ಥ್ ಮೂವರ್ಸ್ ನ ಮಾಲಕ ಸುನೀಶ್ ಕುಮಾರ್ ಜೈನ್ ಉಪಸ್ಥಿತಿ ಇರಲಿದ್ದಾರೆ.

Related posts

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!