38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ 2.0 ಇದರ ರೈತರ ಜೊತೆ-ವಿಶ್ವದ ಕಡೆ ವಿಸ್ತೃತ ಘಟಕದ ಉದ್ಘಾಟನಾ ಸಮಾರಂಭವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ಸಂಜೆ 4.೦೦ ಗಂಟೆಗೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ಶಶಿಧರ್ ಶೆಟ್ಟಿ ಬರೋಡಾ, ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಯು. ಶರತ್ ಕೃಷ್ಣ ಪಡ್ವೆಟ್ನಾಯ, ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ: ರಾತ್ರಿ 7ರಿಂದ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತು ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ತಿಳಿಸಿದ್ದಾರೆ.

Related posts

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!