22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya
error: Content is protected !!