23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya
error: Content is protected !!