30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.6 ರಂದು ಬೆಳಿಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya
error: Content is protected !!