September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.6 ರಂದು ಬೆಳಿಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya
error: Content is protected !!