29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!