25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya
error: Content is protected !!