22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!