25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

ಉಜಿರೆ: ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳಾ ಆಯ್ಕೆಯಾಗಿದ್ದಾರೆ.

ನಿದೇರ್ಶಕರುಗಳಾಗಿ ಪುಷ್ಪಾವತಿ ಆರ್ ಶೆಟ್ಟಿ, ಮೋಹಿನಿ ಪಿ. ವಿ., ಯಶೋಧ, ನಳಿನಿ, ಧನಲಕ್ಷ್ಮೀ, ಜಯಲಕ್ಷ್ಮಿ, ಮಂಜುಳಾ, ಸುಜಾತಾ, ವನಿತಾ – ವಿ. ಶೆಟ್ಟಿ, ವಿಮಲಾ, ಗುಲಾಬಿ, ‘ಎಲ್ಲಾ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ವಹಿಸಿದ್ದರು.

Related posts

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya
error: Content is protected !!