30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯ್ಕ ಮುಂಡಾಜೆ ಅವರು ನೇಮಕಗೊಂಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಪಾರಸಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಸೆನ್ಸೆಲ್)ನ ಸಲಹಾ ಸಮಿತಿಗೆ ಎಂಟು ಮಂದಿಯನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯ ಆದೇಶ ಹೊರಡಿಸಿದೆ.

ಕೊರಗಪ್ಪ ನಾಯ್ಕ ಅವರು ಧರ್ಮಸ್ಥಳ ಜಿ.ಪಂ ಕ್ಷೇತ್ರದ ಮಾಜಿ ಸದಸ್ಯರಾಗಿ, ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya
error: Content is protected !!