April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್‌ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ.

ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ ಇವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ

ಅರಮಲೆಬೆಟ್ಟ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ರತ್ನಾಕರ ನೂರಿತ್ತಾಯ, ಅರಮನೆ ಅರ್ಥ್ ಮೂವರ್ಸ್ ನ ಮಾಲಕ ಸುನೀಶ್ ಕುಮಾರ್ ಜೈನ್ ಉಪಸ್ಥಿತಿ ಇರಲಿದ್ದಾರೆ.

Related posts

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!