April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ 2.0 ಇದರ ರೈತರ ಜೊತೆ-ವಿಶ್ವದ ಕಡೆ ವಿಸ್ತೃತ ಘಟಕದ ಉದ್ಘಾಟನಾ ಸಮಾರಂಭವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ಸಂಜೆ 4.೦೦ ಗಂಟೆಗೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ಶಶಿಧರ್ ಶೆಟ್ಟಿ ಬರೋಡಾ, ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಯು. ಶರತ್ ಕೃಷ್ಣ ಪಡ್ವೆಟ್ನಾಯ, ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ: ರಾತ್ರಿ 7ರಿಂದ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತು ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ತಿಳಿಸಿದ್ದಾರೆ.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
error: Content is protected !!