35.6 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!