25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.6 ರಂದು ಬೆಳಿಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya
error: Content is protected !!