22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರೋಕ್ಟರ್, ಇಂಜಿನಿಯರ್ ಲೋಕೋಪಯೋಗಿ ಅಧಿಕಾರಿಗೆ ಕರೆ ಮಾಡಿ ಆದಷ್ಟು ಶೀಘ್ರ ಮಾಡಿಕೊಡುವುದಾಗಿ ಭರವಸೆ ನೀಡಿರುವರು.

ಈ ಸಂದರ್ಭದಲ್ಲಿ ಯು ಕೆ ಹನೀಫ್ ಜಿಲ್ಲಾ ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬ್ದುಲ್ ರಹ್ಮಾನ್ ತಾಲೂಕು ಅಲ್ಪಸಂಖ್ಯಾ ಘಟಕದ ಕಾರ್ಯದರ್ಶಿಗಳು, ಮೊಹಮ್ಮದ್ ಕುಂಞಿ ಕತ್ತಾರ್ ತಾಲೂಕು ಅಲ್ಪಸಂಖ್ಯಾ ಘಟಕದ ಉಪಾಧ್ಯಕ್ಷರು, ಅಬೂಬಕರ್, ಷರೀಫ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಉಸ್ಮಾನ್ ಆಟೋ, ಹಮೀದ್, ಝಮೀರ್ ನಜಾತ್, ಉಬೈದ್ ನಜಾತ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Related posts

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!