24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಪ್ಪ ಗೌಡ(65) ಎಂಬವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.


ಗಾಯಾಳುವಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!