26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಪ್ಪ ಗೌಡ(65) ಎಂಬವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.


ಗಾಯಾಳುವಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya
error: Content is protected !!