April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya
error: Content is protected !!