23 C
ಪುತ್ತೂರು, ಬೆಳ್ತಂಗಡಿ
February 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya
error: Content is protected !!