23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya
error: Content is protected !!