30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.

ಇವರು ಡಾ. ಎ. ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ ರುಡ್ಸೆಟಿಯನ್ನು ಅನುಲಕ್ಷಿಸಿ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ, ಬಿವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya
error: Content is protected !!