April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಪ್ಪ ಗೌಡ(65) ಎಂಬವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.


ಗಾಯಾಳುವಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!